Cinisuddi Fresh Cini News Tv / Serial 

ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಮಾಸ್ಟರ್ ಪವನ್ ಬಸ್ರೂರ್ ’ಕ್ಲಿಕ್’ ಮೂಲಕ ಎಂಟ್ರಿ.

ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ. ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್… Read More
Cinisuddi Fresh Cini News 

ಕಾದಂಬರಿ ಆಧಾರಿತ “ಅರಳಿದ ಹೂವುಗಳು” ಟೀಸರ್ ಬಿಡುಗಡೆ.

ಸೋನು ಫಿಲಂಸ್ ಲಾಂಛನದಲ್ಲಿ ಕೆ ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ ಅರಳಿದ ಹೂವುಗಳು. ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಹೆಣ್ಣು ಅಬಲೆಯಲ್ಲ ಸಬಲೆ, ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬ ಸಂದೇಶ ಹೊತ್ತು ಬರುತ್ತಿರುವ ಈ ಚಿತ್ರದ ಚಿತ್ರಕಥೆ , ಸಂಭಾಷಣೆ, ಹಾಡುಗಳಿಗೆ ಸಾಹಿತ್ಯ ಬರೆದು ನಿರ್ದೇಶನ ಮಾಡಿರುವವರು ಬಿ.ಎ. ಪುರುಷೋತ್ತಮ್ ಓಂಕಾರ್.… Read More
Cinisuddi Fresh Cini News Tv / Serial 

1 ರೂ.ಗೆ “ಯದಾ ಯದಾ ಹಿ” ಪ್ರೀಮಿಯರ್ ಶೋ..!

ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ ಯದಾ ಯದಾ ಹಿ ಇದೇ ಶುಕ್ರವಾರ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಯುವ ತಾರಾಜೋಡಿ ವಸಿಷ್ಠಸಿಂಹ ಹಾಗೂ ಹರಿಪ್ರಿಯ ತೆರೆಮೇಲೂ ಒಟ್ಟಾಗಿ ಕಾಣಿಸಿಕೊಂಡಿರುವ ಚಿತ್ರ ಇದಾಗಿದ್ದು, ಒಂದಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಅಲ್ಕದೆ ಹರಿಪ್ರಿಯಾ ನೆಗೆಟಿವ್ ಶೇಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಲ್ಲದೆ ಇಡೀ ಚಿತ್ರಕಥೆ ನಿಂತಿರುವುದೆ ಅವರ ಪಾತ್ರದ ಮೇಲೆ. ಇಷ್ಟೆಲ್ಲ ವಿಶೇಷತೆಗಳನ್ನು ಹೊಂದಿರುವ ಈ ಚಿತ್ರದ ಪ್ರೀಮಿಯರ್ ಶೋವನ್ನು ಕೇವಲ ಒಂದು ರೂಪಾಯಿಯಲ್ಲಿ ನೋಡಬಹುದು. ಹೌದು, ದಿ.31ರ ಬುಧವಾರ ಸಂಜೆ ನಡೆಯಲಿರುವ ಯದಾ ಯದಾ ಹಿ… Read More
Cinisuddi Fresh Cini News 

ಸದ್ಯದಲ್ಲೇ ಬೆಳ್ಳಿ ಪರದೆಯ ಮೇಲೆ ಸಸ್ಪೆನ್ಸ್ , ಥ್ರಿಲ್ಲರ್ “ಹತ್ಯ” 

ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ “ಹತ್ಯ”. ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ. ಇದೊಂದು ಮಹಿಳಾ ಪ್ರಧಾನ ಚಿತ್ರ ಎನ್ನುತ್ತಾರೆ ಕಥೆ ಹಾಗೂ ಚಿತ್ರಕಥೆ ಬರೆದಿರುವ… Read More
Bollywood Cinisuddi Fresh Cini News Tollywood Tv / Serial 

 ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ. “ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ ಹುಟ್ಟುಹಬ್ಬ. ಅದೇ ದಿನ ಡೈಮಂಡ್ ಬಟನ್ ದೊರಕಿರುವುದು ಖುಷಿಯ… Read More
Cinisuddi Fresh Cini News Kollywood Tollywood Tv / Serial 

ಪ್ಯಾನ್ ಇಂಡಿಯಾ ಸಿನಿಮಾ ’ದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್.

ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ. ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ ಸಿನಿಮಾದಂತಹ ಪ್ಯಾನ್ ಇಂಡಿಯಾ ಹಿಟ್ ಸಿನಿಮಾ ಕೊಟ್ಟಿರುವ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ಹಾಗೂ ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿವೆ. ಈ ಎರಡು… Read More
Cini Reviews Cinisuddi Fresh Cini News 

ಕರಾಳ ಸಂಚಿನ ಸದ್ದು ಸೈರನ್ (ಚಿತ್ರವಿಮರ್ಶೆ -ರೇಟಿಂಗ್ : 3.5/5)

ರೇಟಿಂಗ್ : 3.5/5 ಚಿತ್ರ : ಸೈರನ್ ನಿರ್ದೇಶಕ : ರಾಜ ವೆಂಕಯ್ಯ ನಿರ್ಮಾಪಕ : ಬಿಜು ಶಿವಾನಂದ ಸಂಗೀತ : ಭಾರದ್ವಾಜ್ ಛಾಯಾಗ್ರಹಣ : ನಾಗೇಶ್ ಆಚಾರ್ಯ ತಾರಾಗಣ : ಪ್ರವೀರ್‌ ಶೆಟ್ಟಿ , ಪವಿತ್ರಾ ಲೋಕೇಶ್‌, ಲಸ್ಯಾ ಪೊನ್ನು, ಅಚ್ಯುತ ಕುಮಾರ್‌, ಶರತ್‌ ಲೋಹಿತಾಶ್ವ , ಸ್ಪರ್ಶ ರೇಖಾ, ಅವಿನಾಶ್ ಹಾಗೂ ಮುಂತಾದವರು… ಇತ್ತೀಚಿಗೆ ಬಹುತೇಕ ಅಪಹರಣ , ಕೊಲೆ , ಅತ್ಯಾಚಾರದಂತಹ ಪ್ರಕರಣಗಳು ನಾವು ಕೇಳುತ್ತಿದ್ದೇವೆ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಪೊಲೀಸರು ಕೂಡ ಕಾರ್ಯಾಚರಣೆಯನ್ನು ಮಾಡುತ್ತಾ ಬಂದಿದ್ದಾರೆ. ಇಂತದೇ ಒಂದು… Read More
Cinisuddi Fresh Cini News Tv / Serial 

2ನೇ ವಾರದಲ್ಲಿ ಸಕ್ಸಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರ ‘ಡೇರ್ ಡೆವಿಲ್ ಮುಸ್ತಾಫಾ’ 

ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ ಡೆವಿಲ್ ಮುಸ್ತಾಫ್ ಅಮೋಘ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ. ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಜನ ಥಿಯೇಟರ್ ಗೆ ಬರೋದಿಕ್ಕೆ ಹಿಂದೇಟು ಹಾಕುತ್ತಿರುವ ಈ ಕಾಲಘಟ್ಟದಲ್ಲಿ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ.‌ ಕಳೆದ ಆರೇಳು ತಿಂಗಳಿನಿಂದ ಥಿಯೇಟರ್ ನಲ್ಲಿ ಯಾವ ಸಿನಿಮಾಗೂ‌ ಸಿಗದ ರೆಸ್ಪಾನ್ಸ್ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ,… Read More
Cinisuddi Fresh Cini News Tv / Serial 

“ರಾಮನ ಅವತಾರ” ದಲ್ಲಿ ಜೆಂಟಲ್ ಮ್ಯಾನ್ ಹಾಡು ರಿಲೀಸ್…

ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ ಸ್ಥಳಗಳಲ್ಲಿ ಮಾಡಿದ್ದು… ವೆಸ್ಟೆರ್ನ್ ಶೈಲಿಯ ಸಂಗೀತಕ್ಕೆ… Read More
Cinisuddi Fresh Cini News Tv / Serial 

ನೀನಾಸಂ ಸತೀಶ್ ನಟನೆಯ “ಮ್ಯಾಟ್ನಿ” ಡಬ್ಬಿಂಗ್ ಮುಕ್ತಾಯ.

ಚಂದನವನದಲ್ಲಿ ತಮ್ಮದೇ ಆದ ಮ್ಯಾನೇರಿಸಂ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿರುವಂತಹ ನಟ ನೀನಾಸಂ ಸತೀಶ್. ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, “ಮ್ಯಾಟ್ನಿ” ಚಿತ್ರದ ಡಬ್ಬಿಂಗ್ ಕೆಲಸ ಈಗ ಪೂರ್ಣಗೊಂಡಿದೆ. ಅಯೋಗ್ಯ ಸಿನಿಮಾದ ಹಿಟ್ ಕಾಂಬಿನೇಶನ್ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡಲು ಬರುತ್ತಿದ್ದಾರೆ. ಚೊಚ್ಚಲ ಪ್ರಯತ್ನವಾಗಿ ಈ “ಮ್ಯಾಟ್ನಿ” ಚಿತ್ರವನ್ನು ಮನೋಹರ್ ಕಾಂಪಲಿ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಲವ್ ಸ್ಟೋರಿ ಚಿತ್ರವಾಗಿದ್ದು, ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ. ಎಸ್. ಗೌಡ ಚಿತ್ರವನ್ನು ನಿರ್ಮಿಸಿದ್ದು, ಪೂರ್ಣಚಂದ್ರ… Read More