Cinisuddi Fresh Cini News 

ಡಾಲಿ ಧನಂಜಯ ಬಿಡುಗಡೆ ಮಾಡಿದ “ಪರಂವಃ” ಚಿತ್ರದ ಮೊದಲ ಹಾಡು.

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ “ಪರಂವಃ”. ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ ” ಭೂರಮೆಲಿ ಮತ್ಯಾರು” ಎಂಬ ತಂದೆ – ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ ಚಿತ್ರದ… Read More
Cinisuddi Fresh Cini News 

ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್.

ಬಹಳಷ್ಟು ನಿರೀಕ್ಷೆಯೊಂದಿಗೆ ಬಿಡುಗಡೆಗೆ ಸಜ್ಜಾಗಿರುವ ‘ಅಭಿರಾಮಚಂದ್ರ’ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ರವಿ… Read More
Cinisuddi Fresh Cini News Tv / Serial 

ಬಂಡೆ ಮಹಾಂಕಾಳಿ ಅಮ್ಮನವರ ಸನ್ನಿಧಿಯಲ್ಲಿ ಶಿವರಾಜ್ ಕುಮಾರ್ ನಟನೆಯ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ.

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಭೈರತಿ ರಣಗಲ್” ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. “ಮಫ್ತಿ” ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಇದು “ಮಫ್ತಿ” ಚಿತ್ರದ ಪ್ರೀಕ್ವೆಲ್. “ಮಫ್ತಿ” ಚಿತ್ರದಲ್ಲಿ ಮಧ್ಯಾಂತರದ ನಂತರ ಈ ಪಾತ್ರ ಬರುತ್ತದೆ. ಇಲ್ಲಿ ಭೈರತಿ ರಣಗಲ್ ಆಗಿದ್ದು ಹೇಗೆ… Read More
Cinisuddi Fresh Cini News Tv / Serial 

ಯುವ ನಟ ರೋಹಿತ್ ಕಣ್ಣಲೀಗ ಈಗ ‘ರಕ್ತಾಕ್ಷ’ 

ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ ಸಂಗೀತದ ಟೈಟಲ್ ಟ್ರ್ಯಾಕ್ ಗೆ ವಸಿಷ್ಠ… Read More
Cinisuddi Fresh Cini News Tv / Serial 

ಫ್ಯಾಂಟಸಿ ಮತ್ತು ಹಾರಾರ್ ಕಥಾಹಾಂದರ “ಫಾರೆಸ್ಟ್‌ ಕಾರ್” ಚಿತ್ರೀಕರಣ ಮುಕ್ತಾಯ.

ಮೆಡ್ಲೇ ಸ್ಟೂಡಿಯೋ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ “ಫಾರೆಸ್ಟ್‌ ಕಾರ್”‌ ಅತ್ಯುತ್ತಮ‌ ಫ್ಯಾಂಟಸಿ ಮತ್ತು ಹಾರಾರ್ ಕಥಾಹಾಂದರ ಹೊಂದಿದ್ದು ಅತ್ಯಾಧುನಿಕ ಹಾಗೂ ವಿಭಿನ್ನ‌ ತಂತ್ರಜ್ಞಾನದಲ್ಲಿ ಉಪಯೋಗಿಸಿ ಚಿತ್ರೀಕರಿಸಿರುತ್ತಾರೆ. ಇದೀಗ ಚಿತ್ರ ತಂಡವು ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೋಡಕ್ಷನ್‌ ಕಾರ್ಯಗಳಲ್ಲಿ ತೊಡಗಿರುತ್ತದೆ. ಈ ಚಿತ್ರದ ಸಾರಥ್ಯವನ್ನು ಶ್ರೀ.“ಹರ್ಷಿತ್‌” ರವರು ವಹಿಸಿದ್ದು, ಶ್ರೀ ವೆಂಕಟೇಶ್‌ ನಲ್ಲಿಬಿಲ್ಲಿ ರವರು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಪ್ರವೀಣ್‌ ರೆಡ್ಡಿ ರವರು ನಾಯಕ ನಟರಾಗಿದ್ದು ಜೊತೆಗೆ ವರ್ಣಿಕ ಶೆಟ್ಟಿ ರವರು ಹೆಜ್ಜೆ ಹಾಕಿರುತ್ತಾರೆ. ಚಿತ್ರವು ಬೆಂಗಳೂರು, ಹೈದ್ರಾಬಾದ್‌ ಸುತ್ತಾ – ಮುತ್ತಾ ಚಿತ್ರೀಕರಣ… Read More
Cinisuddi Fresh Cini News Tv / Serial 

ನವೀನ್ ಶಂಕರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಕ್ಷೇತ್ರಪತಿ” ಚಿತ್ರದ ಮೋಷನ್ ಪೋಸ್ಟರ್.

“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ‌. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ. ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ… Read More
Cinisuddi Fresh Cini News Tv / Serial 

“ಮೆಲೋಡಿ ಡ್ರಾಮ” ಚಿತ್ರದ ಸುಮಧುರ ಹಾಡುಗಳ ಅನಾವರಣ.

ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ ” ಮೆಲೋಡಿ ಡ್ರಾಮ” ಚಿತ್ರದ ಹಾಡು ಬಿಡುಗಡೆ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಇತ್ತೀಚಿಗೆ ನಡೆಯಿತು. “ಮೊಲೋಡಿ ಡ್ರಾಮ” ಮೂಲಕ ಪ್ರೀತಿ ಭಾವನೆಗಳ ಜೊತೆಗೆ ಸಂಬಂಧ ಹೇಗೆ ನಡೆದುಕೊಂಡು ಹೋಗಬೇಕು ಹಾಗೂ ಜೀವನದಲ್ಲಿ ಪ್ರತಿಯೊಬ್ಬರು ತಪ್ಪು ಮಾಡುತ್ತಾರೆ. ತಪ್ಪನ್ನು ತಿದ್ದಿಕೊಳ್ಳುವ ಅವಕಾಶ ಪ್ರತಿಯೊಬ್ಬರಿಗೂ ಇರುತ್ತದೆ. ನಾವು ತಿದ್ದಿಕೊಳ್ಳಬೇಕು ಎಂಬ ವಿಷಯವನ್ನು ಹೇಳ ಹೊರಟ್ಟಿದ್ದೇವೆ. “ಮೆಲೋಡಿ ಡ್ರಾಮ” ಚಿತ್ರಕ್ಕೆ “ನಿನ್ನ ಕಥೆ ನನ್ನ ಜೊತೆ” ಎಂಬ ಅಡಿಬರಹವಿದೆ‌. ಚಿತ್ರದಲ್ಲಿ ಏಳು ಸುಮಧುರ… Read More
Cinisuddi Fresh Cini News Tv / Serial 

“ಶಿವಾಜಿ ಸುರತ್ಕಲ್ 2” ಚಿತ್ರ ಮೆಚ್ಚಿದ ಮೈಸೂರು ಮಹಾರಾಜರು.

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಶ್ರೀಯದುವೀರ ಒಡೆಯರ್ ಅವರು ವೀಕ್ಷೀಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. “ನನಗೆ ಪತ್ತೆಧಾರಿ ಸಿನಿಮಾಗಳು ಬಹಳ ಇಷ್ಟ. ಶಿವಾಜಿ ಸುರತ್ಕಲ್ 2 ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ ಎಂದು ಮಹಾರಾಜರು ಮನತುಂಬಿ ಹಾರೈಸಿದರು. ಈಗಾಗಲೇ ಜನಮನಸೂರೆಗೊಂಡಿರುವ ಈಚಿತ್ರ… Read More
Cinisuddi Fresh Cini News Tv / Serial 

ಕುತೂಹಲ ಮೂಡಿಸುವ “ಗದಾಯುದ್ದ” ಟ್ರೈಲರ್ ಬಿಡುಗಡೆ.

ಬೆಳ್ಳಿ ಪರದೆ ಮೇಲೆ ಸಾಕಷ್ಟು ಕುತೂಹಲ ಮೂಡಿಸುವ ವಿಭಿನ್ನ ಚಿತ್ರಗಳು ಪ್ರೇಕ್ಷಕರ ಗಮನವನ್ನು ಸೆಳೆಯುತ್ತದೆ. ಆ ನಿಟ್ಟಿನಲ್ಲಿ ವಾಮಾಚಾರ (ಬ್ಲಾಕ್ ಮ್ಯಾಜಿಕ್), ಮಾಟ ಮಂತ್ರದ ಸುತ್ತ ಸಾಗುವ ಕಥಾಹಂದರ ಇರುವ “ಗದಾಯುದ್ದ” ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು. ಜೂನ್ 9 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀವತ್ಸ ರಾವ್ ಅವರ ನಿರ್ದೇಶನದ ಈ ಚಿತ್ರವನ್ನು ನಿತಿನ್ ಶಿರಗೂರ್ ಕರ್ ನಿರ್ಮಾಣ ಮಾಡಿದ್ದಾರೆ. ಮೊದಲಿಗೆ ಮಾತನಾಡಿದ ಅವರು, ನಾಲ್ಕ ವರ್ಷದ ಹಿಂದೆ ನಿರ್ದೇಶಕರು ಹೇಳಿದ ಈ ಕಥೆ ನನಗೆ… Read More
Cinisuddi Fresh Cini News Tv / Serial 

ಯುವ ಪಡೆಗಳ “ಅಗ್ರಸೇನಾ” ಟೀಸರ್ ರಿಲೀಸ್.

ಸ್ಯಾಂಡಲ್ವುಡ್ ಗೆ ಬಹಳಷ್ಟು ಪ್ರತಿಭೆಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆ ಸಾಲಿನಲ್ಲಿ ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ 23 ರಂದು ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು… Read More