ಈ ವಾರ “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ
ವಿಭಿನ್ನ ಕಥೆಯ “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೆ.ಡಿ ನಾಯಕನಾಗಿ, ಶ್ರದ್ದಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ವಿನುತಾ, ನೀನಾಸಂ ಚೇತನ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾ ಶಾಲೆಯ ಪ್ರತಿಭೆಗಳು ಹೆಚ್ಚಾಗಿ ಈ…
Read More