Cinisuddi Fresh Cini News 

ಜಿನಿವಾ ನಗರದಲ್ಲಿ “ಕಾಂತಾರ” ಚಿತ್ರದ ಪ್ರದರ್ಶನ

“ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ”, “ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್” ಹಾಗೂ ಜಿನಿವಾದ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳಿಂದ ಪ್ರದರ್ಶನದ ಆಯೋಜನೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ “ಕಾಂತಾರ” ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್ ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ. ಮಾರ್ಚ್ 17 ರ ಸಂಜೆ ಜಿನಿವಾದ… Read More
Cinisuddi Fresh Cini News 

ರಿಷಭ್ ಶೆಟ್ಟಿ ನಿರ್ಮಾಣದ “ಲಾಫಿಂಗ್ ಬುದ್ದ” ಚಿತ್ರ ಆರಂಭ

ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ, ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರ ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಆರಂಭವಾಯಿತು. ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ. ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಭದ್ರಾವತಿಯಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. Read More
Cinisuddi Fresh Cini News 

ಯುವ ಪಡೆಗಳ ಚಿತ್ರಕ್ಕೆ ರಿಷಭ್ ಶೆಟ್ಟಿ ಸಾಥ್

ಬೆಳ್ಳಿಪರದೆಗೆ ಬಹಳಷ್ಟು ಯುವ ಪ್ರತಿಭೆಗಳು ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಆ ನಿಟ್ಟಿನಲ್ಲಿ ಕನ್ನಡಕ್ಕೆ ಹೊಸ ಪ್ರತಿಭಾವಂತ ಕಲಾವಿದರು ಹಾಗೂ ತಂತ್ರಜ್ಞರನ್ನು ಚಿತ್ರರಂಗ ಬರುತ್ತಿದ್ದಾರೆ. ಇದೇ ರೀತಿಯಲ್ಲಿ ಹೊಸತನದ ಪ್ರತಿಭಾವಂತರೆಲ್ಲಾ ಸೇರಿ ಹೊಸದೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೌದು ಸ್ಕ್ವೇರ್ ಕಾನ್ಸೆಪ್ಟ್ಸ್ ಪ್ರೊಡಕ್ಷನ್ ಅಡಿಯಲ್ಲಿ ಜ್ಞಾನಶೇಖರ್ ಸಿದ್ದಯ್ಯ, ರವಿಕುಮಾರ್, ಸುನಿಲ್ ಗಟ್ಕೆ ಮತ್ತು ರಾಘವೇಂದ್ರ ಅವರು ಬಂಡವಾಳ ಹುಡುತ್ತಿರೋ ಹೆಸರಿಡದ ಸಿನೆಮಾ ಸೆಟ್ಟೇರಿದೆ. ಪ್ರೊಡಕ್ಷನ್ ನಂಬರ್ 2 ಎಂಬ ಹೆಸರಿನಡಿ ಆರಂಭ ಗೊಳ್ಳುತ್ತಿರುವ ಈ ಚಿತ್ರಕ್ಕೆ ನಟ , ನಿರ್ದೇಶಕ ರಿಷಬ್… Read More
Cinisuddi Fresh Cini News 

ಜೆಪಿ ನಗರದಲ್ಲಿ ಟಿರಿಫ್ಲಿ ಕ್ಸ್ ಬ್ಲೂ ಮಿನಿಥಿಯೇಟರ್ ಗೆ ರಿಷಭ್‍ಶೆಟ್ಟಿ ಚಾಲನೆ

ಇತ್ತೀಚಿನ ದಿನಗಳಲ್ಲಿ ಜನರು ಥಿಯೇಟರುಗಳತ್ತ ಬರುವುದನ್ನೇ ಕಡಿಮೆ ಮಾಡಿದ್ದಾರೆ. ಬದಲಾದ ಕಾಲಮಾನ, ಅತಿಯಾದ ಕೆಲಸದ ಒತ್ತಡವೂ ಇದಕ್ಕೆ ಕಾರಣ ಇರಬಹುದು. ಹಾಗಾಗಿ ಅಂಥವರಿಗಾಗಿಯೇ ಮಿನಿ ಥಿಯೇಟರುಗಳು ಆರಂಭವಾಗಿವೆ. ತಮ್ಮ ಕೆಲಸದ ಒತ್ತಡದ ನಡುವೆಯೂ ಒಂದಷ್ಟು ಬಿಡುವು ಮಾಡಿಕೊಂಡು ತಮಗಿಷ್ಟವಾದ ಸಮಯದಲ್ಲಿ ತಮ್ಮ ಇಷ್ಟದ ಚಲನಚಿತ್ರವನ್ನು ತಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೆ ಬಂದು ಕೂತು ನೋಡುವ ಅವಕಾಶವನ್ನು ಪ್ರವೀಣ್ ಉಡುಪ ಹಾಗೂ ಪ್ರಶಾಂತ್ ಉಡುಪ ಸಹೋದರರು ಮಾಡಿಕೊಟ್ಟಿದ್ದಾರೆ. ಅದು ಹೇಗೆ ಎಂದು ನಿಮಗೆ ಆಶ್ಚರ್ಯವಾಗಬಹುದು, ಟೆರಿಫ್ಲಿಕ್ಸ್ ಎಂಟರ್‍ಟೈನ್‍ಮೆಂಟ್ ಮೂಲಕ ಇದನ್ನು ಸಾಧ್ಯ ಮಾಡಿಕೊಟ್ಟಿದ್ದಾರೆ. ಎರಡು… Read More
Cinisuddi Fresh Cini News 

ಈ ವಾರ ತೆರೆಗೆ ಬರುತ್ತಿದೆ `ಸ.ಹಿ.ಪ್ರಾ.ಶಾಲೆ ಕಾಸರಗೋಡು’ ಚಿತ್ರ

ಕೊಡುಗೆ ರಾಮಣ್ಣ ರೈ ರಿಷಬ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ ನಿರ್ಮಿಸಿರುವ, ರಿಷಬ್ ಶೆಟ್ಟಿ ರಚನೆ ಹಾಗೂ ನಿರ್ದೇಶನದ `ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು. ಕೊಡುಗೆ ರಾಮಣ್ಣ ರೈ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ಅನಂತನಾಗ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ರಮೇಶ್‍ಭಟ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು, ರಂಜನ್, ಸಂಪತ್, ಸಪ್ತ ಪಾವೂರ್, ಬಾಲಕೃಷ್ಣ ಪಿ, ನಾಗರಾಜ್ ಮುಂತಾದವರಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಹಿನ್ನಲೆ ಸಂಗೀತ ನೀಡಿದ್ದಾರೆ. ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ,… Read More
Cinisuddi Fresh Cini News 

ಕಾಸರಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಬ್ ಶೆಟ್ಟಿ..!

ಒಂದು ಗೆಲುವು ಹಲವಾರು ಪ್ರತಿಭೆಗಳ ಜೀವನದ ದಿಕ್ಕನ್ನೇ ಬದಲಿಸಿ ಬಿಡಬಹುದು. ಬಹಳ ವರ್ಷಗಳಿಂದ ಚಿತ್ರರಂಗದಲ್ಲಿ ಏರಿಳಿತಗಳನ್ನು ಕಂಡಂತಹ ಪ್ರತಿಭೆಗಳಿಗೆ ಒಂದು ಕಿರಿಕ್ ಪಾರ್ಟಿ ಚಿತ್ರ ಬಹಳಷ್ಟು ದಾರಿಗಳನ್ನು ಹುಡುಕಿ ಕೊಟ್ಟಿದೆ.ಆ ನಿಟ್ಟಿನಲ್ಲಿ ನಿರ್ದೇಶಕ ರಿಷಬ್‍ಶೆಟ್ಟಿ ಕನ್ನಡ ಭಾಷೆಯ ಅಭಿಮಾನದ ಮೇಲೆ ಕಾಸರಗೂಡಿನಲ್ಲಿ ಕನ್ನಡ ಶಾಲೆಗಳ ಕುರಿತ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಚಿತ್ರವನ್ನು ಸದ್ದಿಲ್ಲದೆ ಮುಗಿಸಿ ಸುದ್ದಿ ಮಾಡಲು ತಂಡದೊಂದಿಗೆ ಮಾದ್ಯಮದ ಮುಂದೆ ಹಾಜರಾಗಿದ್ದರು. ಮೈಕ್ ತೆಗೆದುಕೊಂಡ ನಿರ್ದೇಶಕರು ಇದು ರೆಗ್ಯುಲರ್ ಪಾರ್ಟನ್‍ನಲ್ಲಿ ಇರದೆ, ಕಮರ್ಷಿಯಲ್ ಅಂಶಗಳು ಕೂಡಿದೆ. ಕಾಸರಗೋಡು ಅಲ್ಲಿನ ಕನ್ನಡಿಗರ… Read More